ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.