ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.