ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.