ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.