ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.