ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”