ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.