“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.