ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು.