ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.
Go to Home Page