kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

26ನೇ ಅಧ್ಯಾಯ

,
ವಚನ   55

ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.

Go to Home Page