ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.