ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.