ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.