ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;