ಒಡನೆಯೇ, ಪ್ರಧಾನಯಾಜಕನು ಕೋಪದಿಂದ ತನ್ನ ಉಡುಪನ್ನೇ ಹರಿದುಕೊಂಡನು. “ಇನ್ನು ನಮಗೆ ಸಾಕ್ಷಿಗಳೇತಕ್ಕೆ? ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ! ನಿಮ್ಮ ಅಭಿಪ್ರಾಯ ಏನು?” ಎಂದು ಸಭೆಯನ್ನು ಕೇಳಿದನು.