ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.