ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.