ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.