ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.