ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.