ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.
Go to Home Page