ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.