ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: