ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.