ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.