ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

42ನೇ ಅಧ್ಯಾಯ

,
???en_US.statement???   21

ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.

Go to Home Page