ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು.