ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.