ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.