ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.