ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.