‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...
Go to Home Page