ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.