ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.