kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

12ನೇ ಅಧ್ಯಾಯ

,
???en_US.statement???   42

ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.

Go to Home Page