kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

16ನೇ ಅಧ್ಯಾಯ

,
???en_US.statement???   23

ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.

Go to Home Page