ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.
Go to Home Page