ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.