ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
25ನೇ ಅಧ್ಯಾಯ
,
ವಚನ 11
ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
Go to Home Page