ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.