kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

32ನೇ ಅಧ್ಯಾಯ

,
ವಚನ   26

ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.

Go to Home Page