kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

34ನೇ ಅಧ್ಯಾಯ

,
ವಚನ   9

ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

Go to Home Page