ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.