ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.