ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.