ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.