ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.