kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

10ನೇ ಅಧ್ಯಾಯ

,
ವಚನ   12

ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.

Go to Home Page