ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಿನ ಕಡೆಯಿಂದಾಗಲಿ ಕೆಳಗಿನ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Go to Home Page